ತವರಿನಾಚೆ ಎಂತಹ ಕಠಿಣ ಪರಿಸ್ಥಿತಿಯಲ್ಲೂ ಪಂದ್ಯ ಗೆಲ್ಲುವುದು ಈಗ ಆರ್ಸಿಬಿಗೆ ಹವ್ಯಾಸವಾಗಿಬಿಟ್ಟಿದೆ. ಟೂರ್ನಿಯುದ್ದಕ್ಕೂ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಭಾನುವಾರ ಆರ್ಸಿಬಿ ಜೈಕಾರ ಮೊಳಗಿಸಿದ್ದು ನವದೆಹಲಿಯಲ್ಲಿ
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರ ದಾಳಿ ಬಳಿಕ ಹಲವು ಕ್ರೀಡಾ ತಾರೆಯರು ಪಾಕಿಸ್ತಾನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತನ್ನ ತವರಿನಲ್ಲೇ ಎದುರಾದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಾಯುತ್ತಿರುವ ಆರ್ಸಿಬಿ, ಭಾನುವಾರ ವಿರಾಟ್ ಕೊಹ್ಲಿಯ ತವರಿನಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದೆ.
5 ಬಾರಿ ಚಾಂಪಿಯನ್ ಎಂಬ ಖ್ಯಾತಿಯೊಂದಿಗೆ 18ನೇ ಆವೃತ್ತಿ ಐಪಿಎಲ್ಗೆ ಕಾಲಿಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ನ ಅಭಿಯಾನ ಲೀಗ್ ಹಂತದಲ್ಲೇ ಕೊನೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಎಂ.ಎಸ್.ಧೋನಿ ನಾಯಕತ್ವದ ಸಿಎಸ್ಕೆ ಈ ಸಲ ಟೂರ್ನಿಯಲ್ಲಿ ಆಡಿರುವ 9 ಪಂದ್ಯಗಳ ಪೈಕಿ 7ರಲ್ಲಿ ಎದುರಾಳಿಗೆ ಶರಣಾಗಿದೆ.
ತವರಿನಲ್ಲಿ ಜಯದ ಸಿಹಿ ಸವಿಯಲು ಹಪಹಪಿಸುತ್ತಿರುವ ಆರ್ಸಿಬಿ, ಗುರುವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಲಿದೆ.
ಮೇ 24ರಂದು ನಿಗದಿಯಾಗಿರುವ ಎನ್ಸಿ ಕ್ಲ್ಯಾಸಿಕ್ ಜಾವೆಲಿನ್ ಥ್ರೋ ಕೂಟ ಪಂಚಕುಲಾದಿಂದ ಬೆಂಗಳೂರಿಗೆ ಸ್ಥಳಾಂತರ: ನೀರಜ್ ಚೋಪ್ರಾ.
ಇದೇ ಮೊದಲ ಬಾರಿಗೆ ಭಾರತದಲ್ಲಿ ವಿಶ್ವ ಶ್ರೇಷ್ಠ ಜಾವೆಲಿನ್ ಎಸೆತಗಾರರ ನಡುವೆ ಸ್ಪರ್ಧೆ.